ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ…!

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ಪಡೆದ ನಂತರ ವಿಧಾನ ಮಂಡಳ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ … Continued

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಿದೆ. ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ ಜಾರಿ ಮಾಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ … Continued