ನಿರ್ದೇಶಕನ ಕೊಲೆ ಯತ್ನ ಆರೋಪ ; ನಟ ತಾಂಡವ ರಾಮ ಬಂಧನ
ಬೆಂಗಳೂರು: ನಿರ್ದೇಶಕನಿಗೆ ಬೆದರಿಕೆ ಹಾಕಿದ್ದಲ್ಲದೆ, ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ತಾಂಡವ ರಾಮ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಚಂದ್ರಲೇಔಟ್ನಲ್ಲಿ ಘಟನೆ ನಡೆದಿದ್ದು, ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನಟ ತಾಂಡವ ರಾಮ ಬಂಧನವಾಗಿದೆ. ತಾಂಡವ ರಾಮ ಕಿರುತೆರೆಯಲ್ಲಿ … Continued