ಜೊಯಿಡಾ : ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮಾಡಿದ್ದ ಯುವಕನ ಬಂಧನ

ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಹುಚ್ಚಾಟ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ನಿವಾಸಿ ಮುಜಾಹಿದ್ ಆಜಾದ್ ಸಯ್ಯದ್(25) ಬಂಧಿತ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ … Continued

ಜೊಯಿಡಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜಾನಪದ ಭಂಡಾರ ಮಹಾದೇವ ವೇಳಿಪ ನಿಧನ

ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ನಿಧನರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ನಾಗೋಡಾ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದವರು. ಅವರ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ … Continued

ದಟ್ಟ ಕಾನನದ ಅಕ್ಷರ ಗೊತ್ತಿಲ್ಲದ ಕುಣಬಿ ಸಮುದಾಯದ ಜಾನಪದ ಭಂಡಾರ ಮಹಾದೇವ ವೇಳಿಪಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೌರವ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕಾರ್ಟೋಳಿಯ ಮಹಾದೇವ ಬುಧೊ ವೇಳಿಪ   (೯೨ ವರ್ಷ) ಜಿಲ್ಲೆಯ ದಟ್ಟ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಕುಣಬಿ ಸಮುದಾಯದ ಜಾನಪದ ಭಂಡಾರ. ಅಕ್ಷರವೇ ಗೊತ್ತಿರದಿದ್ದರೂ ಅಪಾರವಾದ ಜನಪದದ ಭಂಡಾರವಿದೆ. ಅರಣ್ಯವೇ ಅವರ ಬದುಕು. ಇಂದು ಅಗತ್ಯವಿರುವ ಬೆಳೆದು ಉಣ್ಣುವವರು. ಜೊಯಿಡಾದಿಂದ ಹದಿನೈದು ದೂರವಿರುವ ಕಾರ್ಟೋಳಿ ಎಂಬ ಹಳ್ಳಿಯಲ್ಲಿ ತಮ್ಮ … Continued