ಮುಕುಲ ರಾಯ್ ಘರ್‌ ವಾಪ್ಸಿ: ಬಿಜೆಪಿ ತೊರೆದು ಮಗನೊಂದಿಗೆ ಮತ್ತೆ ಟಿಎಂಸಿಗೆ ಸೇರ್ಪಡೆ

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್‌ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಶುಕ್ರವಾರ ತೃಣಮೂಲ ಕಾಂಗ್ರೆಸ್ಸಿಗೆ ಮತ್ತೆ ಸೇರ್ಪಡೆಯಾದರು. ಸೇರ್ಪಡೆಯಾದ ಕೂಡಲೇ ಮಾತನಾಡಿದ ರಾಯ್, “ಬಿಜೆಪಿ ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ … Continued