ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಗುಡ್‌ ಬೈ

ಹಾವೇರಿ: ಟಿಕೆಟ್ ಕೈ ತಪ್ಪಿದ ಕಾರಣದಿಂದ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ ಘೋಷಿಸಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಸೇರುವುದಾಗಿ ತಿಳಿಸಿದ್ದಾರೆ. ಶುಕ್ರವಾರ ಹಾನಗಲ್ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಅವರು ಅಲ್ಲಿ ಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಏಪ್ರಿಲ್ 7ರಂದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ತಿಳಿಸಿದ್ದಾರೆ ಹಾಗೂ ತನಗೆ ಬೆಂಬಲ … Continued