ಆಪ್‌ಗೆ ಕರ್ನಾಟಕದಲ್ಲಿ ಆಘಾತ: ಆಪ್‌ಗೆ ಭಾಸ್ಕರ ರಾವ್‌ ಗುಡ್‌ ಬೈ..!

ಬೆಂಗಳೂರು: ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಅವರಿಗೆ ಶಾಕ್ ನೀಡಿದ್ದಾರೆ. ಅವರು ಎಎಪಿಗೆ ಗುಡ್ ಬೈ ಹೇಳಿ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ … Continued