ಏಕನಾಥ್ ಶಿಂಧೆ ಪಾಳಯಕ್ಕೆ ಸೇರಿದ ಉದ್ಧವ್ ಠಾಕ್ರೆ ಬಣದ ಮತ್ತೊಬ್ಬ ಸೇನಾ ಸಂಸದ

ಮುಂಬೈ: ಸಂಸದ ಗಜಾನನ ಕೀರ್ತಿಕರ ಅವರು ತಮ್ಮ ನಿಷ್ಠೆಯನ್ನು ಬದಲಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಪಾಳಯಕ್ಕೆ ಸೇರಿದ್ದಾರೆ. ಶಿವಸೇನೆ–ಉದ್ಧವ್ ಬಾಳಾಸಾಹೇಬ್ ಠಾಕ್ರೆ ಎಂದು ಕರೆಯಲ್ಪಡುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ಮತ್ತೊಂದು ಆಘಾತವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಇತರ ಹಲವಾರು ಸೇನಾ ನಾಯಕರ ಸಮ್ಮುಖದಲ್ಲಿ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೀರ್ತಿಕರ ಅವರು … Continued