ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಚುನಾವಣಾ ಪೂರ್ವ ಆಘಾತ: ಸಚಿವ ಸ್ಥಾನಕ್ಕೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ, ಎಸ್‌ಪಿಗೆ ಸೇರ್ಪಡೆ

ಲಕ್ನೋ: ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರೀ ಹಿನ್ನಡೆಯಾಗಿದ್ದು, ಯೋಗಿ ಆದಿತ್ಯನಾಥ ಸಂಪುಟಕ್ಕೆ ರಾಜ್ಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನಾನು ಯೋಗಿ ಆದಿತ್ಯನಾಥ ಅವರ ಕ್ಯಾಬಿನೆಟ್‌ನಲ್ಲಿ ಸಂಘರ್ಷದ ಸಿದ್ಧಾಂತ ಮತ್ತು ಸನ್ನಿವೇಶಗಳ ನಡುವೆಯೂ ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದೇನೆ. ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ … Continued