ಎಸ್‌ಐಆರ್ : ಚುನಾವಣಾ ಆಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿಜೆಐಗೆ ಪತ್ರ ಬರೆದ 23 ರಾಜಕೀಯ ಪಕ್ಷಗಳು

ನವದೆಹಲಿ: ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಹಸ್ತಕ್ಷೇಪ ನಡೆಯುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಚುನಾವಣಾ ಫಲಿತಾಂಶಗಳು ಜನರ ನೈಜ ಜನಾದೇಶವನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಅವರಿಗೆ ಪತ್ರ ಬರೆದಿವೆ. ಈ ಜಂಟಿ ಪತ್ರಕ್ಕೆ 23 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸಂಸದರು ಸಹಿ ಹಾಕಿದ್ದಾರೆ ಎಂದು … Continued