ರಾಹುಲ್‌ ಗಾಂಧಿ ವಲಸೆ ನಾಯಕ: ಸಚಿವ ಪ್ರಹ್ಲಾದ ಜೋಶಿ ಟೀಕೆ

ಅಮೇಥಿ ಕ್ಷೇತ್ರದ ಜನರು ತಿರಸ್ಕರಿಸಿದ ನಂತರ ಆಶ್ರಯಕ್ಕಾಗಿ ಕೇರಳದ ವೈನಾಡ್‌ಗೆ ಬಂದಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒಬ್ಬ ವಲಸೆ ನಾಯಕ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದರೆ ಏನನ್ನೂ ಪಡೆಯಲು ಸಾಧ್ಯವಿಲ್ಲ ಎಂಬುದು ಕೇರಳ ಜನರಿಗೆ ಮನವರಿಕೆಯಾಗಿದೆ ಎಂದರು. ಶಬರಿಮಲೈ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ … Continued

18 ಸಾವಿರ  ಕೋಟಿ  ಅದಿರು ನಿಧಿ ಬಳಕೆಗೆ ಕೇಂದ್ರದಿಂದ ಕಾನೂನು ನೆರವು ಕೋರಿದ ನಿರಾಣಿ 

ನವದೆಹಲಿ: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಳೆದ ಆರು ವರ್ಷಗಳಿಂದ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ  ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡುವ ನಿಟ್ಟಿನಲ್ಲಿ ಕಾನೂನು ಮತ್ತು ಆಡಳಿತಾತ್ಮಕ ನೆರವು ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ  ಮುರುಗೇಶ್ ನಿರಾಣಿ, ಕೇಂದ್ರ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ. … Continued