ಶ್ಯಾಮರಾವ್ ದತ್ತಿ ಪ್ರಶಸ್ತಿ ಪತ್ರಕರ್ತ ವಿಠ್ಠಲದಾಸ ಕಾಮತರ ೩೫ ವರ್ಷಗಳ ಪರಿಶ್ರಮಕ್ಕೆ ಸಂದ ಗೌರವ: ಜಗದೀಶ ನಾಯಕ

ಅಂಕೋಲಾ : ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ ಅವರಿಗೆ ಕೆ. ಶ್ಯಾಮರಾವ್ ದತ್ತಿ ಪ್ರಶಸ್ತಿ ಸಿಕ್ಕಿರುವುದು ಅಂಕೋಲೆ ಹೆಮ್ಮೆಗೆ ಕಾರಣವಾಗಿದೆ. ಕಳೆದ ೩೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುವುದರ ಜೊತೆಗೆ ವಿವಿಧ ಸಂಘ-ಸಂಸ್ಥೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇವರಿಗೆ ಇನ್ನಷ್ಟು ಪ್ರಶಸ್ತಿಗಳು ದೊರೆಯುವಂತಾಗಲಿ ಎಂದು ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ … Continued