ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 20ರಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. ಈ ಕುರಿತು ಬಿಜೆಪಿಯ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಜನವರಿ 19ರಂದು (ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ) ನಾಮಪತ್ರ ಸಲ್ಲಿಸಲಾಗುತ್ತದೆ. ಜನವರಿ 19 … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued

ಮಾರ್ಚ್ ಮಧ್ಯದ ವೇಳೆಗೆ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ; ಈ ಬಾರಿ ಮಹಿಳೆಗೆ ಸಾರಥ್ಯ…?

ನವದೆಹಲಿ : 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆಗಳು ಮುಗಿದ ನಂತರ ಮಾರ್ಚ್ ಮಧ್ಯದ ವೇಳೆಗೆ 15 ಅಥವಾ 16 ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಜೆಪಿ ನಡ್ಡಾ ಅವರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯು ಒಮ್ಮತದಿಂದ ನಡೆಯಲಿದೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ. ದಕ್ಷಿಣ ಭಾರತದಲ್ಲಿ … Continued

ಕರ್ನಾಟಕ ಸೇರಿ ಸೋಮವಾರ ದೇಶದ 5 ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ ; ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವ ನಡ್ಡಾ

ನವದೆಹಲಿ : ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ ಸೇರಿ ಸೋಮವಾರ ಭಾರತದಲ್ಲಿ ಐದು ಶಿಶುಗಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ವಾಡಿಕೆಯ ಕಣ್ಗಾವಲು ಮೂಲಕ ಎರಡು ಶಿಶುಗಳಲ್ಲಿ ವೈರಸ್‌ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು … Continued

ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued