ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸರ್ಕಾರ ಮನವೊಲಿಸಿದ್ದು ಹೇಗೆ..? ಮೋದಿ ಸಂದೇಶ, ಮಧ್ಯರಾತ್ರಿಯ 3 ಮಹತ್ವದ ಭರವಸೆಗಳು….

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕೇಂದ್ರ ಸರ್ಕಾರದಿಂದ ಭರವಸೆಗಳು ದೊರೆತ ಹಿನ್ನೆಲೆಯಲ್ಲಿ 26 ದಿನಗಳ ಕಾಲ ನಡೆಸಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಅವರು ಗುರುವಾರ … Continued

ವಿಡಿಯೊ | 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ ; ಕೇಂದ್ರದ ಭರವಸೆ ಬಳಿಕ ಸೂಪ್ ಸೇವನೆ

ನವದೆಹಲಿ: 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೆದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರು, ಬೆಂಬಲಿಗರು, ವೈದ್ಯರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕೇಂದ್ರ ಸರ್ಕಾರದ ಭರವಸೆಗಳ ಬಳಿಕ … Continued

ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಾವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾಕ್ರೋಚ್‌ ಜನತಾ ಪಾರ್ಟಿ (CJP) ಬ್ಯಾನರ್ ಅಡಿಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರೆ ಎಳೆಯುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ … Continued

ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 20ರಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. ಈ ಕುರಿತು ಬಿಜೆಪಿಯ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಜನವರಿ 19ರಂದು (ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ) ನಾಮಪತ್ರ ಸಲ್ಲಿಸಲಾಗುತ್ತದೆ. ಜನವರಿ 19 … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued

ಮಾರ್ಚ್ ಮಧ್ಯದ ವೇಳೆಗೆ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ; ಈ ಬಾರಿ ಮಹಿಳೆಗೆ ಸಾರಥ್ಯ…?

ನವದೆಹಲಿ : 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆಗಳು ಮುಗಿದ ನಂತರ ಮಾರ್ಚ್ ಮಧ್ಯದ ವೇಳೆಗೆ 15 ಅಥವಾ 16 ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಜೆಪಿ ನಡ್ಡಾ ಅವರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯು ಒಮ್ಮತದಿಂದ ನಡೆಯಲಿದೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ. ದಕ್ಷಿಣ ಭಾರತದಲ್ಲಿ … Continued

ಕರ್ನಾಟಕ ಸೇರಿ ಸೋಮವಾರ ದೇಶದ 5 ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ ; ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವ ನಡ್ಡಾ

ನವದೆಹಲಿ : ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ ಸೇರಿ ಸೋಮವಾರ ಭಾರತದಲ್ಲಿ ಐದು ಶಿಶುಗಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ವಾಡಿಕೆಯ ಕಣ್ಗಾವಲು ಮೂಲಕ ಎರಡು ಶಿಶುಗಳಲ್ಲಿ ವೈರಸ್‌ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು … Continued

ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued