ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಬಿಜೆಪಿ

ನವದೆಹಲಿ: ಬಿಜೆಪಿಯು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಗೆ ರಾಜ್ಯ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಈ ನೇಮಕ ಮಾಡಿದ್ದಾರೆ. ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳು… ಕರ್ನಾಟಕ : ಡಾ. ರಾಧಾಮೋಹನದಾಸ್ ಅಗರ್ವಾಲ್-ಉಸ್ತುವಾರಿ, ಪ್ರಭಾಕರ ರೆಡ್ಡಿ- … Continued

ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued

ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ನಡ್ಡಾ ಪ್ರಮಾಣವಚನ ; ಮುಂದಿನ ಬಿಜೆಪಿ ಅಧ್ಯಕ್ಷ ಯಾರು? ಚರ್ಚೆಗೆ ಬಂದ 6 ಸಂಭವನೀಯ ಹೆಸರುಗಳು

ನವದೆಹಲಿ : ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಡ್ಡಾ ಅವರು ಜೂನ್ ಮುಕ್ತಾಯದ ವರೆಗೆ ಪಕ್ಷದ ಮುಖ್ಯಸ್ಥರಾಗಿರುತ್ತಾರೆ ಎಂಬ ತನ್ನ ಹಿಂದಿನ ಘೋಷಣೆಗೆ ಬಿಜೆಪಿ ಅಂಟಿಕೊಂಡಿರುವುದನ್ನು ಇದು ಸ್ಪಷ್ಟಪಡಿಸುತ್ತದೆ. ಅವರ ಅಧಿಕಾರಾವಧಿಯು 2023 ರ ಜನವರಿಯಲ್ಲಿ ಕೊನೆಗೊಂಡಿತು ಆದರೆ ಲೋಕಸಭೆ ಚುನಾವಣೆಯ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ … Continued

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಸಾದ ನಡ್ಡಾ ಅವರ ಅಧಿಕಾರಾವಧಿಯನ್ನು ಈ ವರ್ಷದ ಜೂನ್‌ ವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಮಂಡಳಿಯು ಭಾನುವಾರ ಅಂಗೀಕರಿಸಿತು. ಇದಲ್ಲದೆ, ಪಕ್ಷದ ಸಂಸದೀಯ ಮಂಡಳಿಯ ನಂತರದ ಅನುಮೋದನೆಗೆ ಒಳಪಟ್ಟು ಸ್ವತಂತ್ರವಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಜೆ.ಪಿ. ನಡ್ಡಾ ಅವರಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿಯ … Continued