ಪರಿಷ್ಕೃತ ವಕ್ಫ್ ಮಸೂದೆಗೆ ಸಂಪುಟದ ಅನುಮೋದನೆ ; ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಮಂಡನೆಗೆ ಸರ್ಕಾರದ ಸಿದ್ಧತೆ ; ಮೂಲಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ತನ್ನ ಇತ್ತೀಚಿನ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ, 2024 ಕ್ಕೆ ತನ್ನ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 13 ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯ ಆಧಾರದ ಮೇಲೆ ಕೇಂದ್ರ ಸಚಿವ ಸಂಪುಟವು ವಕ್ಫ್ (ತಿದ್ದುಪಡಿ) ಮಸೂದೆಯನ್ನು … Continued

ಹುಬ್ಬಳ್ಳಿ | ವಕ್ಫ್‌ ಆಸ್ತಿ ವಿವಾದ : ಅಹವಾಲು ಸ್ವೀಕರಿಸಿದ ಜಂಟಿ ಸಂಸದೀಯ ಸಮಿತಿ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಸಂಸದ ಜಗದಾಂಬಿಕಾ ಪಾಲ ಅವರ ಅಧ್ಯಕ್ಷತೆಯ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ವಕ್ಫ್ ನೋಟಿಸ್‌ಗೆ ಸಂಬಂಧಿಸಿದಂತೆ 75ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾಯಿತು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಒಂದು ಗಂಟೆಗೂ ಹೆಚ್ಚು ಕಾಲ ಅಹವಾಲು ಸಭೆ ನಡೆದಿದ್ದು, ರೈತರು, ಜನಸಾಮಾನ್ಯರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಶಾಸಕರು … Continued

ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ 3 ಮುಸ್ಲಿಂ ಸಂಘಟನೆಗಳು

ನವದೆಹಲಿ: ಜಂಟಿ  ಸಂಸದೀಯ ಸಮಿತಿ( JPC)ಯ ಸಭೆಯಲ್ಲಿ ಮೂರು ಮುಸ್ಲಿಂ ಸಂಘಟನೆಗಳು ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿವೆ. ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್, ಆರ್‌ಎಸ್‌ಎಸ್-ಸಂಯೋಜಿತ ರಾಷ್ಟ್ರೀಯ ಮುಸ್ಲಿಂ ಮಂಚ್ ಮತ್ತು ಎನ್‌ಜಿಒ ಭಾರತ ಬಿಜೆಪಿ ಶಾಸಕ ಜಗದಾಂಬಿಕಾ ಪಾಲ್ ನೇತೃತ್ವದ ಸಮಿತಿಯ ಮುಂದೆ ಹಾಜರಾದವು. ನಂತರ ಪಾಸ್ಮಂಡ ಮುಸ್ಲಿಂ ಸಂಘಟನೆಯು ಮಸೂದೆಗೆ ವ್ಯಾಪಕ ಬೆಂಬಲ … Continued

ವಕ್ಫ್ ತಿದ್ದುಪಡಿ ಮಸೂದೆ | 31 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚನೆ : ಅವರಲ್ಲಿ 21 ಲೋಕಸಭಾ ಸದಸ್ಯರು; ಪಟ್ಟಿ ಇಲ್ಲಿದೆ..

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ 2024ಕ್ಕೆ ಹಲವು ವಿರೋಧ ಪಕ್ಷದ ಸದಸ್ಯರು ಕಳವಳ ವ್ಯಕ್ತಪಡಿಸಿದ ನಂತರ ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಗಿದ್ದು, ಅದರ ಒಂದು ದಿನದ ನಂತರ, ಲೋಕಸಭೆಯು ಶುಕ್ರವಾರ ಪ್ರಸ್ತಾವಿತ ಶಾಸನವನ್ನು ಪರಿಶೀಲಿಸಲು ಸಮಿತಿಗೆ 31 ಸದಸ್ಯರನ್ನು ನೇಮಕ ಮಾಡುವ ಪ್ರಸ್ತಾಪವನ್ನು ಅಂಗೀಕರಿಸಿತು. ಸ್ಪೀಕರ್ ಓಂ ಬಿರ್ಲಾ(Om Birla) ಅವರು ಶುಕ್ರವಾರ 31 ಸದಸ್ಯರ … Continued

ಕೆಂಪುಕೋಟೆ ಹಿಂಸಾಚಾರ: ಜೆಪಿಸಿ ತನಿಖೆಗೆ ಕಾಂಗ್ರೆಸ್‌ ಒತ್ತಾಯ

ನವ ದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ಪೆರೇಡ್ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಸೋಮವಾರ ಒತ್ತಾಯಿಸಿದರು. ಹಾಗೂ ಸ್ಮಾರಕವನ್ನು ‘ಅಪವಿತ್ರಗೊಳಿಸಲು’ ಸರ್ಕಾರವು ಸುಸಂಘಟಿತ ಸಂಚು ಮಾಡಿದೆ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ಚರ್ಚೆಯಲ್ಲಿ … Continued