ಧಾರವಾಡ: ನಾಳೆ ಜೆಎಸ್‌ಎಸ್‌ನ ನೂತನ ಐಟಿಐ ಕಾಲೇಜ್‌ ಉದ್ಘಾಟನೆ

ಧಾರವಾಡ: ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೃತ್ಯುಂಜಯನಗರದಲ್ಲಿ ಜನತಾ ಶಿಕ್ಷಣ ಸಮಿತಿ ಅಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಐಟಿಐ ಕಾಲೇಜಿನ ಉದ್ಘಾಟನೆ ಹಾಗೂ ನಾಮಕರಣ ಸಮಾರಂಭ ಅಕ್ಟೋಬರ್‌ 19ರಂದು ಬೆಳಿಗ್ಗೆ 10 ಗಂಟೆಗೆ ನೂತನ ಐಟಿಐ ಆವರಣದಲ್ಲಿ ಆಯೋಜಿಸಲಾಗಿದೆ. ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ … Continued