ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ: ಧಾರವಾಡ ಜೆ ಎಸ್ ಎಸ್ ಆರ್.ಎಸ್. ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ

ಧಾರವಾಡ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಆರ್.ಎಸ್ ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ ಕಂಡಿದ್ದು, ಶೇ. 97.28 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಹಾಜರಾದ 920 ವಿದ್ಯಾರ್ಥಿಗಳಲ್ಲಿ 895 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 97.28% ಫಲಿತಾಂಶ ಬಂದಿದೆ. ಇದು 2023ರ ಫಲಿತಾಂಶಕ್ಕಿಂತ 8% ಹೆಚ್ಚಿನ ಹಾಗೂ ದಾಖಲೆ ಫಲಿತಾಂಶವಾಗಿದೆ. ಒಟ್ಟು 324 … Continued

ಮಹಿಳೆಯರಿಗಾಗಿ ಬೈಸೇಫ್ ನಿಂದ ಕ್ಯಾಂಪಸ್ ಸಂದರ್ಶನ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಭಾನುವಾರ ಏಪ್ರಿಲ್‌ 7ರಂದು ಬೆಳಿಗ್ಗೆ 9:30 ಕ್ಕೆ ಮಹಿಳಾ ಅಭ್ಯರ್ಥಿಗಳಿಗೆ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಾಗಿ ಬೈಸೇಫ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಜೆ.ಒ.ಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಈ … Continued

ಧಾರವಾಡ: ಟಾಟಾ ಮೋಟರ್ಸ್‌ನಿಂದ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆಬ್ರವರಿ 8 ರಂದು ಧಾರವಾಡದ ಟಾಟಾ ಮೋಟಾರ್ಸ್ ಲಿಮಿಟೆಡ್ ಟ್ರೈನಿ ಹಾಗೂ ಅಪ್ರಂಟಿಸ್ ಹುದ್ದೆಗಳಿಗೆ ಸಂದರ್ಶನ ಏರ್ಪಡಿಸಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಹಾಗೂ ಐ.ಟಿ.ಐ ಫಿಟ್ಟರ್, ಇಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕಾನಿಕ್ ಡೀಸೆಲ್ ಮತ್ತು … Continued

ಧಾರವಾಡ ಖಾಸಗಿ ಶಾಲೆಗಳ ೩೫ ಶಿಕ್ಷಕಿಯರಿಗೆ ಆದರ್ಶ ಶಿಕ್ಷಕಿ ಪ್ರಶಸ್ತಿ ಪ್ರದಾನ

ಧಾರವಾಡ:  ಧಾರವಾಡ ಅನುದಾನರಹಿತ ಖಾಸಗಿ ಶಾಲೆಗಳ ಅಭಿವೃದ್ಧಿ ಸಂಘ(ದಕ್ಷ)ದಿಂದ ಸಾವಿತ್ರಿಬಾಯಿ ಪುಲೆ ಮತ್ತು ಫಾತಿಮಾ ಶೇಖ ಸ್ಮರಣೆಯಲ್ಲಿ ಧಾರವಾಡ ಖಾಸಗಿ ಶಾಲೆಗಳ ೩೫ ಶಿಕ್ಷಕಿಯರಿಗೆ ಆದರ್ಶ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ ಜೆ.ಎಸ್.ಎಸ್. ಕಾಲೇಜಿನ ಉತ್ಸವ ಸಭಾಭವನದಲ್ಲಿ   ನಡೆಯಿತು. ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್. ವಿ ಸಂಕನೂರ ಅವರು, ಅತ್ಯುತ್ತಮ … Continued

ಜೆಎಸ್ಎಸ್  ಸಂಸ್ಥೆಯ ಶಾಲೆಯ ಮಕ್ಕಳು ರಾಷ್ಟ್ರಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಗೆ ಆಯ್ಕೆ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜಿಮ್ನಾಸ್ಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ವೀರಾಗ್ರಣಿ ಮತ್ತು ಚಿನ್ನ ಮತ್ತು ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಹಾಗೂ ಸಂಸ್ಥೆಗೆ ಹಾಗೂ ಶಾಲೆಗೆ ಅಪಾರ ಕೀರ್ತಿ ತಂದಿದ್ದಾರೆ. ಎಲ್ಲ ವಿದ್ಯಾರ್ಥಿಗಳ ಸಾಧನೆಯನ್ನು … Continued

ಬಿ.ಇಡಿ. ೩ನೇ ಸೆಮಿಸ್ಟರ್: ಧಾರವಾಡ ಜೆಎಎಸ್‌ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ : ನಗರದ ವಿದ್ಯಾಗಿರಿಯ ಜೆ.ಎಸ್.ಎಸ್.ನ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ಬಿ.ಇಡಿ. ೩ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಾಣಿ ಪಾಟೀಲ (೯೧.೮೩%), ಇಂಚರಾ ಚುಂಚೂರ ಮತ್ತು ಲತಾ ತೋರಣಗಟ್ಟಿ (೯೦.೮೩%), ಶಾಹೀನ್‌ತಾಜ್ ಗುಡದೂರ ಮತ್ತು ವಿವೇಕ ಖಾನಾಪುರ (೯೦.೫೦%) ಹಾಗೂ ನೇತ್ರಾವತಿ ಚಾಪಿ (೯೦%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. … Continued

ಧಾರವಾಡ: ಸಿಬಿಎಸ್‌ಇ ೧೦ನೇ ತರಗತಿ ಪರೀಕ್ಷೆಯಲ್ಲಿ ಜೆಎಸ್‌ಎಸ್‌ ಮಂಜುನಾಥೇಶ್ವರ ಸಿಬಿಎಸ್ಇ ಶಾಲೆ ನೂರಕ್ಕೆ ೧೦೦% ಫಲಿತಾಂಶ

ಧಾರವಾಡ: ೨೦೨೧-೨೨ ರ ಸಿಬಿಎಸ್‌ಇ ೧೦ನೇ ತರಗತಿಯ ಪರೀಕ್ಷೆಯಲ್ಲಿ ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆ ನೂರಕ್ಕೆ ೧೦೦ % ಫಲಿತಾಂಶ ಪಡೆದಿದೆ. ಶಾಲೆಯು ಸತತ ೧೬ ನೇ ವರ್ಷ ನೂರಕ್ಕೆ ೧೦೦% ಫಲಿತಾಂಶ ಪಡೆದಿದೆ. ಸೌಮ್ಯಾ ಸುಮನ್ ಅತೀ ಹೆಚ್ಚು ೪೯೭/೫೦೦ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯಲ್ಲಿ ಪರೀಕ್ಷೆಗೆ … Continued

ರಾಜಸ್ತಾನದಲ್ಲಿ ನಡೆದ ರೋಪ್ ಸ್ಕಿಪಿಂಗ್ ಸ್ಫರ್ಧೆಯಲ್ಲಿ ಧಾರವಾಡದ ಜೆಎಸ್‌ಎಸ್ ಸಂಸ್ಥೆ ವಿದ್ಯಾರ್ಥಿನಿ ಚಾಂಪಿಯನ್‌

ಧಾರವಾಡ: ರಾಜಸ್ತಾನದ ಜೈಪುರದ ಪೂರ್ಣಿಮಾ ವಿಶ್ವವಿದ್ಯಾಲಯದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ರೋಪ್ ಸ್ಕಿಪಿಂಗ್ ಸ್ಫರ್ಧೆಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಭೀಮಾಂಬಿಕಾ ನೊಸಬಿ ಫ್ರೀಸ್ಟೆಲ್‌ನಲ್ಲಿ ಚಿನ್ನದ ಪದಕ, ಸ್ಪೀಡ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ ಡಿ.ಡಚ್‌ನಲ್ಲಿ ಕಂಚಿನ ಪದಕ … Continued

ಧಾರವಾಡ:ಜೆಎಸ್‌ಎಸ್ ಹುಕ್ಕೇರಿಕರ್ ಕಾಲೇಜಿನ ಐವರು ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್

ಧಾರವಾಡ: ಧಾರವಾಡದ ಜೆಎಸ್ಎಸ್‌ ಸಂಸ್ಥೆಯ ಆರ್.ಎಸ್.ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯವು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಒಟ್ಟು ಹಾಜರಾದ ೭೭೫ ವಿದ್ಯಾರ್ಥಿಗಳಲ್ಲಿ ೬೨೬ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟು ೮೦.೭೭% ಫಲಿತಾಂಶ ಪಡೆದಿದೆ.ಜಿಲ್ಲೆಯ ಟಾಪ್ ೧೦ ರಲ್ಲಿ ಐದು ವಿದ್ಯಾರ್ಥಿಗಳು ಈ ಕಾಲೇಜಿನವರಾಗಿದ್ದಾರೆ. ವಾಣಿಜ್ಯ ವಿಭಾಗ ೧. ಅನನ್ಯ ಭಟ್(೯೮.೩೩) ಜಿಲ್ಲೆಗೆ ೨ನೇ ಸ್ಥಾನ, ೨ ಸಾಕ್ಷಿ ಕುಲಕರ್ಣಿ ಜಿಲ್ಲೆಗೆ … Continued

ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued