ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued

ಕರ್ನಾಟಕ ಇತಿಹಾಸ ಪರಿಷತ್ತಿನ ಸಮ್ಮೇಳನದ ಸಮಾರೋಪ, ಚರಿತ್ರೆಯ ಅಧ್ಯಯನಕ್ಕೆ ಐತಿಹಾಸಿಕ ಸತ್ಯ ಹುಡುಕುವ ಪ್ರಾಮಾಣಿಕ ಪ್ರಯತ್ನ ಬೇಕು: ಡಾ. ರಮೇಶ ನಾಯಕ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆತಿಥ್ಯದಲ್ಲಿ ನಡೆದ ೩೧ನೇ ಕರ್ನಾಟಕ ಇತಿಹಾಸ ಪರಿಷತ್ತಿನ ಮಹಾಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಭಾಷಣ ಮಾಡಿದ ಹಂಪಿ ವಿಶ್ವ ವಿದ್ಯಾಲಯದ ವಿತ್ತಾಧಿಕಾರಿ ಡಾ. ರಮೇಶ ನಾಯಕ ಮಾತನಾಡಿ, ಇತಿಹಾಸವು ಜಗತ್ತಿನಲ್ಲಿ ಹೆಚ್ಚು ಚರ್ಚೆಗೆ ಒಳಗಾದ ವಿಷಯವಾಗಿದ್ದು, ಅದಕ್ಕೆ ಕಾರಣ … Continued

ಧಾರವಾಡ ಜೆಎಸ್ಎಸ್ ನಲ್ಲಿ ಟಾಟಾ ಮೋಟರ್ಸ್‌ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಧಾರವಾಡದ ಬೇಲೂರಿನ ಟಾಟಾ ಮೋಟರ‍್ಸನವರು, ಅಪ್ರೆಂಟೈಸ್‌ಶಿಪ್ ಹುದ್ದೆಗಳಿಗಾಗಿ ಮಾರ್ಚ್‌ 29ರಂದು ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಐ.ಟಿ.ಐ ಡಿಸೈಲ್ ಮೆಕ್ಯಾನಿಕ್, ಮೆಕ್ಯಾನಿಕ್ ಮೊಟಾರ್ ವೆಹಿಕಲ್, ಇಲೆಕ್ಟ್ರೀಶಿಯನ್, ವೆಲ್ಡರ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಉತ್ತೀರ್ಣರಾದ, ಎಸ್.ಎಸ್.ಎಲ್.ಸಿಯಲ್ಲಿ 50% ಪ್ರತಿಶತ ಹಾಗೂ ಐ.ಟಿ.ಐ ನಲ್ಲಿ 60% ಪ್ರತಿಶತ ಅಂಕಗಳನ್ನು … Continued

ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು: ಡಾ.ಅಜಿತ ಪ್ರಸಾದ

ಧಾರವಾಡ: ಜನಸಾಮಾನ್ಯರ ಮತ್ತು ಪ್ರತಿಯೊಬ್ಬರ ಜೀವನದ ರಥ ಎಂದೇ ಕರೆಯಲ್ಪಡುವ ಚಾಲಕರ ಮಹತ್ವ ಅರಿಯಬೇಕು. ಹಾಗೆಯೇ ಈ ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು .ಅದೇರೀತಿ ಪ್ರಯೋಗಾಲಯದಲ್ಲಿ ಕಾರ್ಯಮಾಡುವವರ ಸೇವೆಯು ಅಷ್ಟೇ ಮಹತ್ವದ್ದು ಎಂದು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ೧೦೦ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಭಾರತೀಯ … Continued

ಧಾರವಾಡ: ಐಟಿಐ ಉದ್ಯೋಗ ಮೇಳ-೨೦೨೨

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜನವರಿ 23ರಂದು ಐ.ಟಿ.ಐ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ವಿದ್ಯಾರ್ಥಿಗಳು 0836-2462202 ಅಥವಾ 7760011848 ಕ್ಕೆ ಕರೆ ಮಾಡಿ ದಿನಾಂಕ 20-01-2022ರ ಒಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಅಲ್ಲದೆ, ಈ … Continued

ಧಾರವಾಡ: ಜೆಎಸ್ಎಸ್‌ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ಪ್ರಾರಂಭ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ ೨೦೨೨ ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸುಗಳು ಬಿಎ, ಬಿ.ಕಾಂ, … Continued

ಕೌಶಲ್ಯಭರಿತ ತರಬೇತಿ ಇಂದಿನ ಅಗತ್ಯ:ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಳ್ಳೆಯ ಉದ್ಯೋಗ ಅಥವಾ ಸ್ವ ಉದ್ಯೋಗ ಪ್ರಾರಂಭಿಸಬೇಕಾದರೆ ಕೌಶಲ್ಯಭರಿತ ತರಬೇತಿ ಅತಿ ಅವಶ್ಯವಾಗಿದೆ. ಎಲ್ಲ ರಂಗಗಳಲ್ಲೂ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದ್ದು, ತಂತ್ರಜ್ಞಾನ, ಮಾರುಕಟ್ಟೆ ಜ್ಞಾನ, ಸಾಮಾನ್ಯ ಜ್ಞಾನ ಮುಂತಾದವುಗಳ ಬಗ್ಗೆ ಮಾಹಿತಿ ಇದ್ದವರು ಮಾತ್ರ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಅಜಿತ್ ಪ್ರಸಾದ ಹೇಳಿದರು. ಜೆ.ಎಸ್.ಎಸ್ … Continued

ಧಾರವಾಡ ಜೆಎಸ್ಎಸ್ ಸಂಸ್ಥೆ ವಿದ್ಯಾರ್ಥಿನಿ ಸ್ನೇಹಾ ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಕಲಾ ವಿಭಾಗದಲ್ಲಿ ಬಿ.ಎ ೫ನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿರುವ ಸ್ನೇಹಾ ಅಂಬಡಗಟ್ಟಿ ಎನ್.ಎಸ್.ಎಸ್ ವತಿಯಿಂದ ಜನೇವರಿ ೨೬ ರಂದು ದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾಳೆ. ಸ್ನೇಹಾ ಅಂಬಡಗಟ್ಟಿ ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಆಗಿದ್ದಾಳೆ. … Continued

ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ: ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯೆ, ವಿದ್ಯಾಭ್ಯಾಸ, ವಿದ್ಯಾರ್ಥಿ, ಅಧ್ಯಾಪಕ, ವಿದ್ಯಾ ಸಂಸ್ಥೆಗಳು ಇವುಗಳು ಮಾನವ ಸಮಾಜದ ಸಂಸ್ಕೃತಿ, ಸಮೃದ್ಧಿ, ಪ್ರಗತಿ, ಉನ್ನತಿಗಳನ್ನು ನಿರ್ಧರಿಸುವ ಶಬ್ದಗಳು, ವ್ಯಕ್ತಿಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಧಾರವಾಡದ ವಿದ್ಯಾಗಿರಿಯ ಸನ್ನಿಧಿ ಕಲಾಕ್ಷೇತ್ರದಲ್ಲಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ … Continued

ಕನ್ನಡ ಕವಿಗಳ ಕಾವ್ಯ ಕೃತಿಗಳನ್ನು ಓದಿದರೆ ಬದುಕಿಗೆ ಹೊಸ ಅರ್ಥ

ಧಾರವಾಡ : ಕರ್ನಾಟಕ ರಾಜ್ಯೋತ್ಸವವನ್ನು ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ‘ಐಕ್ಯೂಎಸಿ’ ಮತ್ತು ಕರ್ನಾಟಕ ಸಂಘದ ಸಹಯೋಗದೊಂದಿಗೆ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾದ ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತಪ್ರಸಾದ … Continued