ಜೆಎಸ್ಎಸ್‌ನ ನೂತನ ಐಟಿಐ ಉದ್ಘಾಟನೆ : ಶೈಕ್ಷಣಿಕ ಹರಿಕಾರ ಡಾ. ನ. ವಜ್ರಕುಮಾರ ಹೆಸರು ನಾಮಕರಣ

ಧಾರವಾಡ : ಕೌಶಲ್ಯ ತರಬೇತಿಗಳಿಗೆ ಈಗ ಅಪಾರ ಬೇಡಿಕೆಯಿದೆ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುವ ಕಾರ್ಮಿಕ ವರ್ಗದವರನ್ನು ಇಂದು ಗುರುತಿಸುವ ಅಗತ್ಯವಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಆರಂಭಗೊಂಡ ನೂತನ ಐ.ಟಿ.ಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಐಟಿಐಗೆ ಡಾ. ವಜ್ರಕುಮಾರ … Continued