ದ್ವಿತೀಯ ಪಿಯು ಪರೀಕ್ಷೆ : ಧಾರವಾಡ ಜೆಎಸ್‌ಎಸ್ ಎಸ್‌ ಎಂ ಪಿ ಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಫಲಿತಾಂಶ

ಧಾರವಾಡ: ಧಾರವಾಡ ನಗರದ ಸವದತ್ತಿ ರಸ್ತೆಯ ಮುರಘಾಮಠದ ಬಳಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ. ೮೦ ಆಗಿದೆ. ವಾಣಿಜ್ಯ ವಿಭಾಗದಲ್ಲಿ ಆರತಿ ಬಾಳಗಿ ಶೇ. ೯೭.೬೬ (೫೮೬), ಅನಿಷಾಬಾನು ಪಠಾಣ ಶೇ. ೯೧.೬೬ (೫೫೦) … Continued

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ: ಧಾರವಾಡ ಜೆ ಎಸ್ ಎಸ್ ಆರ್.ಎಸ್. ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ

ಧಾರವಾಡ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಆರ್.ಎಸ್ ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ ಕಂಡಿದ್ದು, ಶೇ. 97.28 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಹಾಜರಾದ 920 ವಿದ್ಯಾರ್ಥಿಗಳಲ್ಲಿ 895 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 97.28% ಫಲಿತಾಂಶ ಬಂದಿದೆ. ಇದು 2023ರ ಫಲಿತಾಂಶಕ್ಕಿಂತ 8% ಹೆಚ್ಚಿನ ಹಾಗೂ ದಾಖಲೆ ಫಲಿತಾಂಶವಾಗಿದೆ. ಒಟ್ಟು 324 … Continued

ಧಾರವಾಡ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ, ಕಲಾ ಕಾಲೇಜು ಉತ್ತಮ ಸಾಧನೆ

ಧಾರವಾಡ: ದ್ವಿತೀಯ ಪಿಯುಸಿ 2023- 2024 ಸಾಲಿನ ವಾರ್ಷಿಕ ಪರೀಕ್ಷೆ – 1ರಲ್ಲಿ ಧಾರವಾಡದ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ ಮತ್ತು ಕಲಾ ಕಾಲೇಜು ಉತ್ತಮ ಫಲಿತಾಂಶ ಪಡೆದಿದೆ. ಕಾಲೇಜಿನ ಒಟ್ಟಾರೆ ಫಲಿತಾಂಶ 83.72%ರಷ್ಟಾಗಿದೆ. ವಿಜ್ಞಾನ ವಿಭಾಗದಲ್ಲಿ 85.81%, ವಾಣಿಜ್ಯ ವಿಭಾಗದಲ್ಲಿ 80.39% ಹಾಗೂ ಕಲಾ ವಿಭಾಗದಲ್ಲಿ 76.79%ರಷ್ಟು ವಿದ್ಯಾರ್ಥಿಗಳು … Continued

ಮಹಿಳೆಯರಿಗಾಗಿ ಬೈಸೇಫ್ ನಿಂದ ಕ್ಯಾಂಪಸ್ ಸಂದರ್ಶನ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಭಾನುವಾರ ಏಪ್ರಿಲ್‌ 7ರಂದು ಬೆಳಿಗ್ಗೆ 9:30 ಕ್ಕೆ ಮಹಿಳಾ ಅಭ್ಯರ್ಥಿಗಳಿಗೆ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಾಗಿ ಬೈಸೇಫ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಜೆ.ಒ.ಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಈ … Continued

ಧಾರವಾಡ: ಮೇ 23ರಂದು ಟಾಟಾ ಮೋಟರ್ಸ್‌ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಧಾರವಾಡದ ಬೇಲೂರಿನ ಟಾಟಾ ಮೋಟರ್ಸ್‌ ಅವರಿಂದ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗಾಗಿ ಮೇ 23ರಂದು ಬೆಳಿಗ್ಗೆ 9:30ಕ್ಕೆ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ. ಐ.ಟಿ.ಐ ಡಿಸೈಲ್ ಮೆಕಾನಿಕ್, ಮೆಕಾನಿಕ್ ಮೊಟಾರ್ ವೆಹಿಕಲ್, ಇಲೆಕ್ಟ್ರೀಶಿಯನ್, ವೆಲ್ಡರ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕಾನಿಕ್ ಉತ್ತೀರ್ಣರಾದ, ಎಸ್.ಎಸ್.ಎಲ್.ಸಿಯಲ್ಲಿ 50% ಪ್ರತಿಶತ ಹಾಗೂ ಐ.ಟಿ.ಐ ನಲ್ಲಿ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued

ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ … Continued

ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಡಾ ಅಜಿತ ಪ್ರಸಾದರಿಗೆ ಸನ್ಮಾನ

ಧಾರವಾಡ: ವಿದ್ಯಾಕಾಶಿ ಎಂದು ಕರೆಯಲ್ಪಡುವ ಧಾರವಾಡದ ಶೈಕ್ಷಣಿಕ ಬೆಳವಣಿಗೆಗೆ ಪ್ರೊ. ನ. ವಜ್ರಕುಮಾರ ಅವರ ಕೊಡುಗೆ ಅಪಾರ. ಅವರು ಧಾರವಾಡಕ್ಕೆ ಬರದೇ ಇದ್ದಿದ್ದರೆ ಧಾರವಾಡದ ಶೈಕ್ಷಣಿಕ ಕ್ಷೇತ್ರ ಬಡವಾಗುತ್ತಿತ್ತು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಕರ್ನಾಟಕ ವಿದ್ಯಾ ವರ್ಧಕ ಸಂಘದ ವತಿಯಿಂದ ಡಾ.ಅಜಿತ ಪ್ರಸಾದ ಅವರನ್ನು ಸನ್ಮಾನಿಸು ಕಾರ್ಯಕ್ರಮದಲ್ಲಿ … Continued

ಧಾರವಾಡದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ಧೀಮಂತ ವ್ಯಕ್ತಿ ನ.ವಜ್ರಕುಮಾರ : ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ

ಧಾರವಾಡ: ಜೀವನದ ಪ್ರತಿ ಕ್ಷಣವನ್ನೂ ಸಾರ್ಥಕ ಮಾಡಿಕೊಳ್ಳಬೇಕು. ಒಂದು ಮರ ತಾನು ಧರೆಗುರುಳಿದ ನಂತರವೂ, ಪ್ರತಿ ಹಂತದಲ್ಲೂ ಪರೋಪಕಾರಿಯಾಗಿ ತನ್ನ ಜೀವನವನ್ನು ಮುಕ್ತಾಯಗೊಳಿಸುತ್ತದೆ. ನದಿ ಸಮುದ್ರ ಸೇರುವವರೆಗೂ ಪ್ರತಿಕ್ಷಣವೂ ತನ್ನನ್ನು ಇತರರಿಗೆ ಸಮರ್ಪಿಸಿಕೊಳ್ಳುತ್ತದೆ. ಆ ರೀತಿ ಮಾನವ ನಿಸರ್ಗ ನೋಡಿಯಾದರೂ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ವಜ್ರಕುಮಾರವರು ಬದುಕಿರುವ ವರೆಗೂ ತಮ್ಮ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟವರು. ವಿದ್ಯಾಸೌಧಗಳನ್ನು … Continued

ಧಾರವಾಡ: ಮಾರ್ವೇಲ್ ಕಂಪನಿ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಉತ್ಸವ ಸಭಾಭವನದಲ್ಲಿ ಹೈದ್ರಾಬಾದ ಮೂಲದ ಮಾರ್ವೆಲ್ ಕಂಪನಿಯವರು ಜುಲೈ 4ರಂದು ಬೆಳಿಗ್ಗೆ 9:30ಕ್ಕೆ ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಪ್ರೋಸೆಸ್ ಅಸೋಸಿಯೇಟ್ಸ್‌ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಆಸಕ್ತರು ತಮ್ಮ ಸ್ವ-ವಿವರ, ಇತ್ತೀಚಿನ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಸರನ್ನು ನೋಂದಾಯಿಸಲು … Continued