ಶ್ರೀಕೃಷ್ಣ ಜನ್ಮಾಷ್ಟಮಿ..: ಕೃಷ್ಣ-ರಾಧೆ ವೇಷ ಧರಿಸಿ ಚಿಣ್ಣರ ಸಂಭ್ರಮ

ಧಾರವಾಡ; ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಪರಿಚಯ ಮಾಡಿಕೊಡುವ ಸಂದರ್ಭ. ಪ್ರತಿ ಹಬ್ಬದಿಂದ ನಾವು ಒಂದು ಒಳ್ಳೆಯ ಸಂದೇಶ ಪಡೆಯುತ್ತೇವೆ. ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಯ ಮಹತ್ವ, ಸಂದೇಶಗಳ ಪರಿಚಯ ಇಂದಿನ ಮಕ್ಕಳಿಗೆ … Continued

ಮರೆತು ಹೋದ ಸ್ಥಳೀಯ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಬೇಕು: ಡಾ. ಅಜಿತ ಪ್ರಸಾದ

ಧಾರವಾಡ: ಆಜಾದಿ ಕಾ ಅಮೃತ ಮಹೊತ್ಸವ ಅಂಗವಾಗಿ ಸ್ಥಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಸ್ಥಳಿಯಯ ಪ್ರಾದೇಶಿಕ ಪತ್ರಾಗಾರ ಇಲಾಖೆ ಸಂಯೋಗದೂಂದಿಗೆ ಹಳೆಯ ದಾಖಲೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ಅಜಿತ ಪ್ರಸಾದ ವಿದ್ಯಾರ್ಥಿಗಳಿಗೆ ಭಾರತದ ಸ್ವಾತಂತ್ರ್ಯ ಹೊರಾಟದ ಸಂಕ್ಷಿಪ್ತ ಪರಿಚಯವನ್ನು ನೀಡಿದರು. ಸ್ವಾತಂತ್ರ್ಯ … Continued

ನಾಳೆ ಸ್ವಾತಂತ್ರ್ಯ ಹೋರಾಟದ ದಾಖಲಾತಿ ಪ್ರದರ್ಶನ

ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಹಾಗೂ ಪ್ರಾದೇಶಿಕ ಪತ್ರಗಾರ ಇಲಾಖೆ, ಧಾರವಾಡ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದ ದಾಖಲಾತಿಯ ಪ್ರದರ್ಶನವನ್ನು ಆಗಸ್ಟ್‌ ೪ರಂದು ಬೆಳಿಗ್ಗೆ ೧೦ ಗಂಟೆಗೆ ಉತ್ಸವ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಇವುಗಳನ್ನು ವೀಕ್ಷಿಸಬೇಕೆಂದು ಧಾರವಾಡದ … Continued

ರಸಾಯನ ಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ. ಎಸ್. ಎಸ್. ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ, ಡಾ. ವೆಂಕಟೇಶ ಮುತಾಲಿಕ್ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಗಳ ಸಿಬಿಸಿಎಸ್ ಪಠ್ಯಕ್ರಮದನ್ವಯ ಬಿ.ಎಸ್ಸಿ. ಒಂದು ಮತ್ತು ಎರಡನೇ ಸೆಮಿಸ್ಟರ ತರಗತಿಗಳಿಗೆ ರಸಾಯನಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ … Continued