ಜ್ಞಾನವಾಪಿ ಸಮೀಕ್ಷೆಗೆ ಆದೇಶ ನೀಡಿದ ನ್ಯಾಯಾಧೀಶರಿಗೆ ಜೀವ ಬೆದರಿಕೆ

ವಾರಾಣಸಿ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ. ವಿವಾದಿತ ಕಟ್ಟಡದೊಳಗೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲಿಂಗ್ ಮಾಡಲು ಆದೇಶಿಸಿದ ವಾರಾಣಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ನೋಂದಾಯಿತ ಅಂಚೆ ಮೂಲಕ ಬೆದರಿಕೆಗಳು ಬಂದಿವೆ. ಇಸ್ಲಾಮಿಕ್ ಆಘಾಜ್ ಮೂವ್‌ಮೆಂಟ್ ಈ ಪತ್ರವನ್ನು … Continued