ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ : ನಾಲ್ವರ ಬಂಧನ

ಅಲಪ್ಪುಳ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ವಿಧಿಸಿದ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ-ಐ ನ್ಯಾಯಾಧೀಶರಾದ ಶ್ರೀದೇವಿ ವಿ.ಜಿ. ಅವರಿಗೆ ಬೆದರಿಕೆ ಹಾಕಿದ ಆರೋಪದಡಿ ನಾಲ್ವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮನ್ನಂಚೇರಿಯ ಕುಂಬಳತುವೇಲಿಯ ನಜೀರ್ ಮೋನ್ (47), ತಿರುವನಂತಪುರಂನ ಮಂಗಳಪುರಂನ ರಫಿ ಬಿ, 38, … Continued

ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗ್ಪುರ ನ್ಯಾಯಪೀಠದ ಹಿರಿಯ ನ್ಯಾಯಮೂರ್ತಿ ನಿತಿನ್ ಜಮರ್ ಪ್ರಮಾಣ ವಚನ ಬೋಧಿಸಿದರು. ಈ ಹಿಂದೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಣದೇವಾಲಾ ಅವರನ್ನು … Continued