ಚಿಕ್ಕಬಳ್ಳಾಪುರ : ನ್ಯಾಯಾಲಯದಲ್ಲಿ ಮಾಟಮಂತ್ರ ಆರೋಪ ; ಮಹಿಳೆ ಬಂಧನ

ಚಿಕ್ಕಬಳ್ಳಾಪುರ:  ಜಿಲ್ಲೆಯ ನ್ಯಾಯಾಲಯದ ಆವರಣದಲ್ಲಿ ಕಪ್ಪು ಮ್ಯಾಜಿಕ್ (ಬ್ಲ್ಯಾಕ್ ಮ್ಯಾಜಿಕ್) ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಆಕೆ ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ (JMFC) ನ್ಯಾಯಾಲಯಕ್ಕೆ ಪ್ರವೇಶಿಸಿ, ನ್ಯಾಯಾಧೀಶರ ಕುರ್ಚಿಯ ಮೇಲೆ ಕಪ್ಪು ಮ್ಯಾಜಿಕ್ … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued

ಅಮೆರಿಕದ ಜನ್ಮದತ್ತ ಪೌರತ್ವ ಹಕ್ಕು ರದ್ದತಿಯ ಟ್ರಂಪ್‌ ಆದೇಶಕ್ಕೆ ಫೆಡರಲ್‌ ಕೋರ್ಟ್‌ ತಡೆ

ಅಮೆರಿಕದ ಫೆಡರಲ್ ನ್ಯಾಯಾಧೀಶರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೇಶದಲ್ಲಿ ಜಾರಿಯಲ್ಲಿರುವ ಜನ್ಮದತ್ತ ಪೌರತ್ವದ ಹಕ್ಕನ್ನು ರದ್ದುಪಡಿಸುವ ಕಾರ್ಯಕಾರಿ ಆದೇಶವನ್ನು ತಡೆಹಿಡಿದಿದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಗುರುವಾರ ವರದಿ ಮಾಡಿದೆ. ನ್ಯಾಯಾಧೀಶರು ಆದೇಶವನ್ನು “ಅಸಂವಿಧಾನಿಕ” ಎಂದು ಕರೆದಿದ್ದಾರೆ. ನಾಲ್ಕು ಡೆಮಾಕ್ರಟಿಕ್ ನೇತೃತ್ವದ ರಾಜ್ಯಗಳ ಅರ್ಜಿಯನ್ನು ಪರಿಗಣಿಸಿರುವ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಜಾನ್ ಕೊಘೆನರ್ ಅವರು … Continued

ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ : ನಾಲ್ವರ ಬಂಧನ

ಅಲಪ್ಪುಳ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ವಿಧಿಸಿದ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ-ಐ ನ್ಯಾಯಾಧೀಶರಾದ ಶ್ರೀದೇವಿ ವಿ.ಜಿ. ಅವರಿಗೆ ಬೆದರಿಕೆ ಹಾಕಿದ ಆರೋಪದಡಿ ನಾಲ್ವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮನ್ನಂಚೇರಿಯ ಕುಂಬಳತುವೇಲಿಯ ನಜೀರ್ ಮೋನ್ (47), ತಿರುವನಂತಪುರಂನ ಮಂಗಳಪುರಂನ ರಫಿ ಬಿ, 38, … Continued

ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗ್ಪುರ ನ್ಯಾಯಪೀಠದ ಹಿರಿಯ ನ್ಯಾಯಮೂರ್ತಿ ನಿತಿನ್ ಜಮರ್ ಪ್ರಮಾಣ ವಚನ ಬೋಧಿಸಿದರು. ಈ ಹಿಂದೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಣದೇವಾಲಾ ಅವರನ್ನು … Continued