ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಡಾ ಅಕ್ರಮ ನಿವೇಶನ … Continued

ಚಿನ್ನದ ಕಳ್ಳಸಾಗಣೆ, ಇತರ ಪ್ರಕರಣಗಳ ತನಿಖೆ: ಕೇಂದ್ರ ತನಿಖಾ ಸಂಸ್ಥೆಗಳ ಬಗ್ಗೆ ತನಿಖೆ ನಡೆಸಲು ಕೇರಳ ಸರ್ಕಾರ ನಿರ್ಧಾರ…!

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ರಾಜಕೀಯ ಮಹತ್ವ‌ ಪಡೆಯುವ ಅಭೂತಪೂರ್ವ ಕ್ರಮದಲ್ಲಿ ಕೇರಳ ಸಚಿವ ಸಂಪುಟವು ಚಿನ್ನದ ಕಳ್ಳಸಾಗಣೆ ಮತ್ತು ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆ ನಡೆಸಲು ಶುಕ್ರವಾರ ನಿರ್ಧರಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ. ವಿ. ಮೋಹನನ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ಸಭೆ ನಿರ್ಧರಿಸಿತು. … Continued