ಇಂದಿನಿಂದ ದೆಹಲಿ-ಇತರ ನಗರಗಳಲ್ಲಿ ಕೆಜಿಗೆ 80 ರೂ.ನಂತೆ ಟೊಮೆಟೊ ಮಾರಾಟ : ಕೇಂದ್ರ ಸರ್ಕಾರ

ನವದೆಹಲಿ: ಟೊಮ್ಯಾಟೊ ಬೆಲೆಗಳು ಗಗನಕ್ಕೇರುತ್ತಿರುವ ಮಧ್ಯೆ, ಕೇಂದ್ರ ಸರ್ಕಾರವು ಭಾನುವಾರ ದೆಹಲಿ-ಎನ್‌ಸಿಆರ್ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿನ ಇತರ ಸ್ಥಳಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಟೊಮೆಟೊಗಳ 80 ರೂ.ಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿದೆ. ದೇಶದ 500ಕ್ಕೂ ಹೆಚ್ಚು ಅಧಿಕ ಕಡೆಗಳಲ್ಲಿ ಪರಿಸ್ಥಿತಿಯ ಮರು ಮೌಲ್ಯಮಾಪನದ ನಂತರ ಟೊಮೆಟೊ ಬೆಲೆಯನ್ನು ಕಡಿಮೆ ಮಾಡುವ ನಿರ್ಧಾರಕ್ಕೆ ಬಂದಿತು. ಗ್ರಾಹಕರಿಗೆ ಪರಿಹಾರ … Continued

ಮಹದಾಯಿ ಯೋಜನೆ, ರೈತ ಸಮಸ್ಯೆಗಳ ಬಗ್ಗೆ ಚರ್ಚಿಸಲು ನರಗುಂದಲ್ಲಿ ಜುಲೈ 16ರಂದು ರೈತರ ಸಭೆ: ಸೊಬರದಮಠ

ನರಗುಂದ: ರೈತಸೇನಾ ಕರ್ನಾಟಕ ನೇತೃತ್ವದಲ್ಲಿ ಜುಲೈ 16ರಂದು (ಶುಕ್ರವಾರ) ನರಗುಂದದ ಹೋರಾಟ ವೇದಿಕೆಯಲ್ಲಿ ಮಹದಾಯಿ ಯೋಜನೆಯ ಬಗ್ಗೆ ಮತ್ತು ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಿನ ಹೋರಾಟ ರೂಪಿಸುವ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ರೈತಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದ್ದಾರೆ. ಮಲಪ್ರಭಾ ನದಿಗೆ ಮಹದಾಯಿ ನದಿ … Continued