ಕುಮಟಾ: ಜುಲೈ 17ರಂದು ನಾದೋಪಾಸನೆ ಕಾರ್ಯಕ್ರಮ

ಕುಮಟಾ: ಗುರು ಪೂರ್ಣಿಮೆ ನಿಮಿತ್ತ ಕೂಜಳ್ಳಿ ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ  ಕುಮಟಾದ ಹವ್ಯಕ ಸಭಾಭವನದಲ್ಲಿ ಜುಲೈ 17ರಂದು ನಾದೋಪಾಸನೆ ಕಾರ್ಯಕ್ರಮ ನಡೆಯಲಿದೆ. ಕುಮಟಾ ಗಂಧರ್ವ ಕಲಾ ಕೇಂದ್ರದ ಸಹಯೋಗದಲ್ಲಿಈ ಕಾರ್ಯಕ್ರಮವು  ಜುಲೈ 17ರಂದು ಭಾನುವಾರ ಬೆಳಿಗ್ಗೆ 9:30ರಿಂದ ಸಂಜೆ 7ರ ವರೆಗೆ ಕುಮಟಾ ಹವ್ಯಕ ಸಭಾಭವನದಲ್ಲಿ  ಈ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಗೌರೀಶ … Continued

ಜುಲೈ 17ರಂದು ಚೆನ್ನಾಭೈರಾದೇವಿ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ

ಸಿದ್ದಾಪುರ: ಸಿದ್ದಾಪುರದ ಪ್ರಯೋಗ ಸ್ವಯಂಸೇವಾ ಸಂಸ್ಥೆ ಹಾಗೂ ಸಂಸ್ಕೃತಿ ಸಂಪದದ ಸಹಯೋಗದಲ್ಲಿ ಡಾ. ಗಜಾನನ ಶರ್ಮಾ ಅವರ ಚೆನ್ನಾಭೈರಾದೇವಿ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ ಸಮಾರಂಭ ರಾಘವೇಂದ್ರ ಮಠದ ಸಭಾಭವನದಲ್ಲಿ ಜುಲೈ 17ರಂದು ಮಾಧ್ಯಾಹ್ನ 3 ಗಂಟೆಗೆ ನಡೆಯಲಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪುಸ್ತಕ ಬಿಡುಗಡೆ ಮಾಡುವರು. ಚಿಂತಕ ಹಾಗೂ ಪರಿಸರ ತಜ್ಷ ಪ್ರೊ.ಬಿ.ಎಂ.ಕುಮಾರಸ್ವಾಮಿ … Continued