ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು … Continued

ಉತ್ತರ ಕನ್ನಡ ಜಿಲ್ಲೆ: ಶಾಲೆ- ಕಾಲೇಜುಗಳಿಗೆ ಇಂದು (ಜುಲೈ 20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, … Continued

ಜುಲೈ 20ರಂದು ಶಿವಸೇನೆಯ ಎರಡೂ ಬಣಗಳ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆಯ ಎರಡೂ ಬಣಗಳು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 20 ರಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಉದ್ಧವ್ ಠಾಕ್ರೆ ನೇತೃತ್ವದ ಬಣ ಮತ್ತು ಏಕನಾಥ್ ಶಿಂಧೆ ಬಣದಿಂದ ಸಲ್ಲಿಸಿದ ಅರ್ಜಿಗಳನ್ನು … Continued