ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಜುಲೈ 23 ದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ … Continued

ನಾಳೆ ಕೇಂದ್ರ ಬಜೆಟ್ 2024 ಮಂಡನೆ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಿಂದ ಪ್ರಮುಖ ನಿರೀಕ್ಷೆಗಳೇನು…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ  23ರಂದು ಬೆಳಿಗ್ಗೆ 11 ಗಂಟೆಗೆ  ‘ಮೋದಿ 3.0’ ಸರ್ಕಾರದ ಮೊದಲ ಬಜೆಟ್ ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಸತತ ಮೂರನೇ ಅವಧಿಯ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿನ ಬದಲಾವಣೆಗಳು ಮತ್ತು ಇತರ ವಿಷಯಗಳ ಜೊತೆಗೆ ಭಾರತದಲ್ಲಿ ವ್ಯಾಪಾರ-ವ್ಯವಾಹರದಲ್ಲಿನ … Continued