ರಾಜ್ಯಸಭೆಯ 10 ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ

ನವದೆಹಲಿ: ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್‌ನಲ್ಲಿ ನಿವೃತ್ತಿಯಾಗಲಿದ್ದಾರೆ. ಆ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಗೋವಾದಿಂದ ಒಬ್ಬರು, ಗುಜರಾತ್‌ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರು ನಿವೃತ್ತಿಯಾಗುತ್ತಿದ್ದು, ಈ ಆಯ್ಕೆಗೆ ಚುನಾವಣೆ ನಡೆಯಲಿದೆ. ಮಂಗಳವಾರ ಈ ಬಗ್ಗೆ ಘೋಷಣೆ … Continued

ಭೂಮಿಯತ್ತ ಬರುತ್ತಿದೆ ಬೃಹತ್ ಕ್ಷುದ್ರಗ್ರಹ: ಜುಲೈ ೨೪ಕ್ಕೆ ಭೂಮಿ ಬಳಿಯೇ ಹಾದು ಹೋಗಲಿದೆ

ಬೆಂಗಳೂರು: ಪ್ರತಿ ಸೆಕೆಂಡ್‌ಗೆ ೮. ಕಿ.ಮೀ ವೇಗದಲ್ಲಿ ಅಂದರೆ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ಬ್ರಹದಾಕಾರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ಧಾವಿಸಿ ಬರುತ್ತಿದೆ. ಇದು ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವಾಗಿದೆ. ೨೦೦೮ಜಿಒ೨೦ ಹೆಸರಿನ ಕ್ಷುದ್ರಗ್ರಹ ಜು.೨೪ ರಂದು ಭೂಮಿಯ ಸಮೀಪ ಸುರಕ್ಷಿತವಾಗಿ ಹಾದು ಹೋಗಲಿದೆ. ಕ್ಷುದ್ರಗ್ರಹ ಪ್ರತಿ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು,  … Continued