ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ … Continued

ಭಾರಿ ಮಳೆ; ಬೆಳಗಾವಿ ಜಿಲ್ಲೆ ಕೆಲ ತಾಲೂಕುಗಳ ಶಾಲೆಗಳಿಗೆ ಜುಲೈ 25, 26 ರಂದು ರಜೆ ಘೋಷಣೆ

ಬೆಳಗಾವಿ: ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗುರುವಾರ (ಜುಲೈ 25 ರಂದು) ಹಾಗೂ 26 (ಶುಕ್ರವಾರ)ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಪಶ್ಚಿಮ ಘಟ್ಟದ ಅಂಚಿನಲ್ಲಿರುವ ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ … Continued

ಭಾರಿ ಮಳೆ: ಇಂದು (ಜುಲೈ 25) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಗುರುವಾರ (ಜುಲೈ 25) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಎಲ್ಲಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ  ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ … Continued

ಭಾರೀ ಮಳೆ ಹಿನ್ನೆಲೆ: ಜುಲೈ 25ರಂದು ಉತ್ತರ ಕನ್ನಡ ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 25ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. … Continued

ಜುಲೈ 25ರಂದು ಯಡಿಯೂರಪ್ಪ ಪರ ಸ್ವಾಮೀಜಿಗಳ ಬೃಹತ್‌ ಸಮಾವೇಶ..!

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜುಲೈ 25 ಮತ್ತು 26ರಂದು ರಾಜ್ಯ ರಾಜಕೀಯದಲ್ಲಿ ಹಲವಾರು ವಿದ್ಯಮಾನಗಳು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನು ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವಾರು ಮಠಾಧೀಶರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು … Continued