ಬೆಳಗಾವಿ ಜಿಲ್ಲೆಯ 2 ತಾಲೂಕಿನ‌ ಶಾಲೆಗಳಿಗೆ, ಕೆಲ ತಾಲೂಕಿನ ಆಯ್ದ ಗ್ರಾಮಗಳ ಶಾಲೆಗಳಿಗೆ ಜುಲೈ 29-30 ರಂದು ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿದೆ. ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ … Continued

ಇಂದು ಸಿಎಂ ಉತ್ತರ ಕನ್ನಡ ಜಿಲ್ಲೆ ಪ್ರವಾಸ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ ಬೊಮ್ಮಾಯಿ

ಬೆಂಗಳೂರು: ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನನಗೆ ಈಗ ತಕ್ಷಣಕ್ಕೆ ಮಳೆ … Continued