ದ್ವಿತೀಯ ಪಿಯುಸಿ ಫಲಿತಾಂಶ ಅತೃಪ್ತರಿಗೆ ಅರ್ಜಿ ಸಲ್ಲಿಸಲು ಜು.೩೦ರ ವರೆಗೆ ಅವಕಾಶ

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಜುಲೈ ೩೦ರೊಳಗೆ ಅರ್ಜಿ ಸಲ್ಲಿಸಲು ಸಚಿವ ಸುರೇಶ್ ಕುಮಾರ್ ಅವಕಾಶ ನೀಡಿದ್ದಾರೆ. ಎಸ್.ಎಸ್.ಎಲ್.ಸಿ. ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಜು.೩೦ರೊಳಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಚೀವ್ … Continued