ಇಂದು (ಜುಲೈ 9) ಭಾರತ ಬಂದ್ : 25 ಕೋಟಿ ಕಾರ್ಮಿಕರ ಮುಷ್ಕರ ; ಯಾವೆಲ್ಲ ಸೇವೆಗಳಿಗೆ ತೊಂದರೆಯಾಗಬಹುದು..?

ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಬುಧವಾರ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ವಲಯ ಮತ್ತು ಸಾರಿಗೆ ಮುಂತಾದ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9 ರ ಬುಧವಾರ ಭಾರತ ಬಂದ್‌ ನಲ್ಲಿ ಪಾಲ್ಗೊಳ್ಳಲಿದ್ದಾರೆ. … Continued

ಮಳೆಯ ಅಬ್ಬರ ; ಜುಲೈ 9 ರಂದು ದಕ್ಷಿಣ ಕನ್ನಡ ಜಿಲ್ಲೆ ಎಲ್ಲ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು(12ನೇ ತರಗತಿ ವರೆಗೆ)ಗಳಿಗೆ ಜುಲೈ 9ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಹವಾಮಾನ ಇಲಾಖೆ ರೆಡ್‌ಅಲರ್ಟ್‌ ಘೋಷಣೆ ಮಾಡಿರುವ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ ಎರಡು ತಾಲೂಕಗಳಿಗೆ ಜುಲೈ 9ರಂದು ರಜೆ ಘೋಷಣೆ

ಭಾರಿ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅದರಲ್ಲಿಯೂ ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ವಿಪರೀತ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಎಲ್ಲ ಎಲ್ಲಾ ಸರ್ಕಾರಿ, ಅನುದಾನಿತ, … Continued