ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ
ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued