ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued