ಶಿರಸಿ: ವರ್ಧಂತಿ ಉತ್ಸವದಂದು ರಕ್ತದಾನ ಮಾಡಿ ಪ್ರೇರಣೆಯಾದ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

ಶಿರಸಿ: ಪರಿಸರ ಸ್ವಾಮೀಜಿ ಎಂದು ಹೆಸರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳ ವರ್ಧಂತಿ ಉತ್ಸವದ ಹಿನ್ನಲೆಯಲ್ಲಿ ಶಿರಸಿ ತಾಲೂಕಿನ ಸೋಂದಾದ ಶ್ರೀಮಠದಲ್ಲಿ ಮಠದ ಅಂಗ ಸಂಸ್ಥೆ ಗ್ರಾಮಾಭ್ಯುದಯ ಸಂಸ್ಥೆ ಹಮ್ಮಿಕೊಂಡ ಆರೋಗ್ಯ ತಪಾಸಣೆ ರಕ್ತದಾನ ಶಿಬಿರದಲ್ಲಿ ಶ್ರೀಗಳೇ ರಕ್ತದಾನ ಮಾಡುವ ಮೂಲಕ ಅನೇಕರಿಗೆ ಪ್ರೇರಣೆದಾಯಕರಾಗಿದ್ದಾರೆ. ಜೀವ ಉಳಿಸಿಕೊಳ್ಳುವ ಸಂದರ್ಭದಲ್ಲಿ ರಕ್ತಗಳ ಅಲಭ್ಯತೆ ಆದರೆ … Continued