ಬಿಲ್ಕಿಸ್ ಬಾನೊ ಪ್ರಕರಣ: : ಅಪರಾಧಿಗಳ ಕ್ಷಮೆ ವಿರುದ್ಧದ ರಿಟ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ

ನವದೆಹಲಿ: ಗುಜರಾತ್‌ ಕೋಮುಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ತನ್ನ ಕುಟುಂಬದ ಸದಸ್ಯರನ್ನು ಕೊಂದ 11 ಅಪರಾಧಿಗಳ ಶಿಕ್ಷೆ ತಗ್ಗಿಸಿ, ಬಿಡುಗಡೆಗೊಳಿಸಿರುವ ಗುಜರಾತ್‌ ಸರ್ಕಾರದ ನಿರ್ಧಾರ ಪ್ರಶ್ನಿಸಿ   ಬಿಲ್ಕಿಸ್‌ ಬಾನೋ ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ. ನ್ಯಾಯಮೂರ್ತಿಗಳಾದ ಅಜಯ್ … Continued