ನ್ಯಾಯಮೂರ್ತಿಗಳಿಬ್ಬರ ಸಂಘರ್ಷದ ಪ್ರಕರಣ : ಕಲ್ಕತ್ತಾ ಹೈಕೋರ್ಟ್‌ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್‌ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ. … Continued