ಎಸಿಬಿಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆ, ಇದಕ್ಕೆಲ್ಲ ಬೆದರವುದಿಲ್ಲ : ಹೈಕೋರ್ಟ್‌ ನ್ಯಾ. ಸಂದೇಶ್‌

ಬೆಂಗಳೂರು: ಭ್ರಷ್ಟಾಚಾರಿಗಳ ಹೆಡೆಮುರಿ ಕಟ್ಟಬೇಕಿದ್ದ ಭ್ರಷ್ಟಾಚಾರ ನಿಗ್ರಹ ದಳವೇ (ಎಸಿಬಿ) ಭ್ರಷ್ಟರ ಕೂಪವಾಗಿದೆ. ಎಸಿಬಿ ಕಚೇರಿಗಳೇ ಕಲೆಕ್ಷನ್ ಸೆಂಟರ್‌ಗಳಾಗಿವೆ ಎಂದು ಈಚೆಗೆ ಆಕ್ರೋಶ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಬೆದರಿಕೆ ಎದುರಿಸಲೂ ಸಿದ್ಧನಿದ್ದೇನೆ ಎಂದು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆಂಗಳೂರು … Continued