ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ಅಣ್ಣಾಮಲೈ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ : ತಮಿಳುನಾಡಿನ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ !

 ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಾರ್ಟಿಯಲ್ಲಿ (BJP) ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಪಕ್ಷದ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿ ಹೊರನಡೆದಿದ್ದು, ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ವೀಡಿಯೊ…| ತಮಗೆ ತಾವೇ ಆರು ಬಾರಿ ಚಾವಟಿಯಿಂದ ಹೊಡೆದುಕೊಂಡ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ…!

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶುಕ್ರವಾರ ಬೆಳಗ್ಗೆ ತಮಗೆ ತಾವೇ ಬಾರುಕೋಲಿನಿಂದ ಹೊಡೆದುಕೊಂಡಿದ್ದಾರೆ. ವೀಡಿಯೊದಲ್ಲಿ, ಅಣ್ಣಾಮಲೈ ಅವರು ಹಸಿರು ಲುಂಗಿಯಲ್ಲಿ ಶರ್ಟ್ ಇಲ್ಲದೆ, ಕೈಯಲ್ಲಿ ದೊಡ್ಡ ಚಾವಟಿಯೊಂದಿಗೆ ನಿಂತಿದ್ದಾರೆ. ಅವರು ಆರು ಬಾರಿ ತಮ್ಮನ್ನು ತಾವೇ ಚಾವಟಿಯಿಂದ ಹೊಡೆದುಕೊಂಡಿದ್ದಾರೆ. ಏಳನೇ ಬಾರಿಗೆ ಚಾವಟಿಯಿಂದ ಹೊಡೆದುಕೊಳ್ಳುವಾಗ ಅವರ ಬೆಂಬಲಿಗನೊಬ್ಬ ಓಡಿಹೋಗಿ ನಿಲ್ಲಿಸಿದ್ದಾನೆ. 2026 ರ … Continued

ತಮಿಳುನಾಡು: ಬಿಜೆಪಿ ಸೇರಿದ ನಟ ರಜನಿಕಾಂತ ಅಭಿಮಾನಿಗಳು

ಚೆನ್ನೈ: ಲೋಕಸಭಾ ಚುನಾವಣಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ತಮಿಳುನಾಡಲ್ಲಿ ಬಿಜೆಪಿ ಪಕ್ಷವನ್ನು ಬಲವರ್ಧನೆ ಮಾಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸೂಪರ್ ಸ್ಟಾರ್ ರಜನಿಕಾಂತ ಅಭಿಮಾನಿ ಸಂಘದ ಸದಸ್ಯರು ಬಿಜೆಪಿ(BJP)ಗೆ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ಸೋಮವಾರ ಅಣ್ಣಾಮಲೈ ನೇತೃತ್ವದಲ್ಲಿ ರಜನಿ ಅಭಿಮಾನಿ ಸಂಘದ (Rajini fans club) ಸದಸ್ಯರು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ … Continued

ʼ ನಾವು ಗೌತಮಿ ಪರವಾಗಿ ಇದ್ದೇವೆ ‘: ನಟಿಯ ರಾಜೀನಾಮೆ ನಂತರ ತಮಿಳುನಾಡು ಬಿಜೆಪಿ ಮುಖ್ಯಸ್ಥರ ಹೇಳಿಕೆ

ಚೆನ್ನೈ: ʼಬೆಂಬಲದ ಕೊರತೆʼಯನ್ನು ಉಲ್ಲೇಖಿಸಿ ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ತಪ್ಪು ತಿಳುವಳಿಕೆಯಿಂದಾಗಿ ಹೀಗಾಗಿದೆ ಮತ್ತು ಪಕ್ಷವು ನಿಜವಾಗಿ ನಟಿ ಗೌತಮಿ ಅವರ ಪರವಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ, ಗೌತಮಿ ಅವರು ಬಿಜೆಪಿಯೊಂದಿಗಿನ ತನ್ನ 25 ವರ್ಷಗಳ … Continued