ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಆಹಾರ ಆರೋಗ್ಯದ ವಿಚಾರದಲ್ಲಿ ಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7:30 ಕ್ಕೆ ನಿಧನರಾಗಿದ್ದಾರೆ. ಎಂದು ಅವರ ಪತ್ನಿ … Continued