ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued

ಬಿಜೆಪಿ ನಾಯಕ ಬಿಎಲ್ ಸಂತೋಷ ಬಂಧನಕ್ಕೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪ್ಲಾನ್‌ ಬಯಲು…!? ಇದಕ್ಕೆ ಕಾರಣ..?

ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ದೆಹಲಿ ಅಬಕಾರಿ ಹಗರಣದಲ್ಲಿ ಆರೋಪಿಯಾಗಿರುವ ತಮ್ಮ ಪುತ್ರಿ ಕೆ. ಕವಿತಾ ಅವರನ್ನು ಆರೋಪ ಮುಕ್ತಗೊಳಿಸಲು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಸಂಚು ರೂಪಿಸಿದ್ದರು ಎಂದು ತೆಲಂಗಾಣದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued