ಪಕ್ಷ ಅಮಾನತು ಮಾಡಿದ ನಂತರ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿ ತಂದೆಯ ಪಕ್ಷವನ್ನೇ ತೊರೆದ ಮಗಳು…!

ಹೈದರಾಬಾದ್‌ : ಭಾರತ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಅಮಾನತುಗೊಂಡ ನಂತರ ಕೆ. ಕವಿತಾ ಇಂದು, ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಅವರು ಇದೇ ವೇಳೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕವಿತಾ ಅವರು ಭಾರತ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ … Continued

ಮಗಳನ್ನೇ ಪಕ್ಷದಿಂದ ಅಮಾನತುಗೊಳಿಸಿದ ಬಿಆರ್‌ ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರ ರಾವ್

ಹೈದರಾಬಾದ್ : ತಮ್ಮ ಪುತ್ರಿ ಹಾಗೂ ತೆಲಂಗಾಣ ಶಾಸಕಿ ಕೆ. ಕವಿತಾ ಅವರನ್ನು ಬಿಆರ್‌ಎಸ್‌ ಅಧ್ಯಕ್ಷ -ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾರತ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಳಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ, ಅವರ ಸೋದರಸಂಬಂಧಿಗಳಾದ ಮಾಜಿ ನೀರಾವರಿ … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued