ಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಅವರು ತಮ್ಮ ತಂದೆಯ ನೇತೃತ್ವದ ಭಾರತ ರಾಷ್ಟ್ರ ಸಮಿತಿ (BRS)ಪಕ್ಷದಿಂದ ಅಧಿಕೃತವಾಗಿ ಹೊರಬಂದು, ‘ತೆಲಂಗಾಣ ರಾಷ್ಟ್ರ ಸೇನಾ’ (TRS) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮೇಡ್ಚಲ್ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ … Continued

ಮಗಳನ್ನೇ ಪಕ್ಷದಿಂದ ಅಮಾನತುಗೊಳಿಸಿದ ಬಿಆರ್‌ ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರ ರಾವ್

ಹೈದರಾಬಾದ್ : ತಮ್ಮ ಪುತ್ರಿ ಹಾಗೂ ತೆಲಂಗಾಣ ಶಾಸಕಿ ಕೆ. ಕವಿತಾ ಅವರನ್ನು ಬಿಆರ್‌ಎಸ್‌ ಅಧ್ಯಕ್ಷ -ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾರತ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಳಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ, ಅವರ ಸೋದರಸಂಬಂಧಿಗಳಾದ ಮಾಜಿ ನೀರಾವರಿ … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued