ತೆಲಂಗಾಣದಲ್ಲಿ ಹೊಸ ಪಕ್ಷ ಘೋಷಿಸಿದ ಕೆಸಿಆರ್ ಪುತ್ರಿ ಕವಿತಾ
ಹೈದರಾಬಾದ್: ತೆಲಂಗಾಣ ಜಾಗೃತಿ ಅಧ್ಯಕ್ಷೆ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಮೇ ತಿಂಗಳಿನಲ್ಲಿ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಪಕ್ಷದ ಹೆಸರಿನಲ್ಲಿ ‘ತೆಲಂಗಾಣ’ ಎಂಬ ಪದ ಇರಲಿದೆ ಎಂದು ಅವರು ತಿಳಿಸಿದ್ದಾರೆ. “ತೆಲಂಗಾಣ ನಮ್ಮ ಮದರ್ ಬೋರ್ಡ್ ಇದ್ದಂತೆ. ‘ಸಾಮಾಜಿಕ … Continued