ತೆಲಂಗಾಣದಲ್ಲಿ ಹೊಸ ಪಕ್ಷ ಘೋಷಿಸಿದ ಕೆಸಿಆರ್‌ ಪುತ್ರಿ ಕವಿತಾ

ಹೈದರಾಬಾದ್: ತೆಲಂಗಾಣ ಜಾಗೃತಿ ಅಧ್ಯಕ್ಷೆ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಮೇ ತಿಂಗಳಿನಲ್ಲಿ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಪಕ್ಷದ ಹೆಸರಿನಲ್ಲಿ ‘ತೆಲಂಗಾಣ’ ಎಂಬ ಪದ ಇರಲಿದೆ ಎಂದು ಅವರು ತಿಳಿಸಿದ್ದಾರೆ. “ತೆಲಂಗಾಣ ನಮ್ಮ ಮದರ್ ಬೋರ್ಡ್ ಇದ್ದಂತೆ. ‘ಸಾಮಾಜಿಕ … Continued

ಪಕ್ಷ ಅಮಾನತು ಮಾಡಿದ ನಂತರ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿ ತಂದೆಯ ಪಕ್ಷವನ್ನೇ ತೊರೆದ ಮಗಳು…!

ಹೈದರಾಬಾದ್‌ : ಭಾರತ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಅಮಾನತುಗೊಂಡ ನಂತರ ಕೆ. ಕವಿತಾ ಇಂದು, ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಅವರು ಇದೇ ವೇಳೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕವಿತಾ ಅವರು ಭಾರತ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ (ಇ.ಡಿ.) ಮತ್ತು ಸಿಬಿಐ ದಾಖಲಿಸಿದ್ದ ಎರಡೂ ಪ್ರಕರಣಗಳಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ತನಿಖೆ ಪೂರ್ಣಗೊಂಡಿದ್ದು ವಿಚಾರಣೆ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುವುದರಿಂದ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್. … Continued

“ಹಿಂದೂಗಳ ಕನಸು ನನಸಾಗಲಿ”: ರಾಮಮಂದಿರ ಉದ್ಘಾಟನೆಗೆ ಬಗ್ಗೆ ತೆಲಂಗಾಣ ಬಿಆರ್‌ಎಸ್‌ ನಾಯಕಿ ಕವಿತಾ

ಹೈದರಾಬಾದ್ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಕೋಟ್ಯಂತರ ಹಿಂದೂಗಳ ಕನಸು ನನಸಾಗಿದೆ ಎಂದು ತೆಲಂಗಾಣದ ನಿರ್ಗಮಿತ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಪತ್ರಿ ಮತ್ತು ಬಿಆರ್‌ಎಸ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲಾ ಕವಿತಾ ಭಾನುವಾರ ಹೇಳಿದ್ದಾರೆ. X ನಲ್ಲಿ ಬರೆದ ಪೋಸ್ಟ್‌ನಲ್ಲಿ, ಅವರು ಉದ್ಘಾಟನೆಗೊಳ್ಳಲಿರುವ ಭವ್ಯವಾದ ರಾಮಮಂದಿರದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. … Continued