ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು ಅದಕ್ಕೇ ಆದ್ಯತೆ ನೀಡಬೇಕಿದೆ: ಗೋವಿಂದಾಚಾರ್ಯ

ಯಾದಗಿರಿ: ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು. ಲಕ್ಷೀ ನಗರದ ಶ್ರೀ ಲಕ್ಷೀ ಮಾರುತಿ ದೇವಸ್ಥಾನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ … Continued