ನೀನಾಸಂ ಕೆ.ವಿ.ಸುಬ್ಬಣ್ಣ ಪತ್ನಿ ಶೈಲಜಾ ನಿಧನ

ಸಾಗರ: ಸಾಗರ ತಾಲೂಕಿನ ಹೆಗ್ಗೋಡು ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಪತ್ನಿ ಶೈಲಜಾ (೮೫) ಭಾನುವಾರ ಮುಂಡಿಗೇಸರ ಗ್ರಾಮದ ನಿವಾಸದಲ್ಲಿ ನಿಧನರಾದರು. ಮೃತರು ಪುತ್ರ ಕೆ.ವಿ. ಅಕ್ಷರ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಕೆ.ವಿ.ಸುಬ್ಬಣ್ಣ ನೀನಾಸಂ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾಗ ಮನೆ ಹಾಗೂ ತೋಟದ ಜವಾಬ್ದಾರಿಯನ್ನು ಶೈಲಜಾ ಅವರೇ ನೋಡಿಕೊಳ್ಳುತ್ತಿದ್ದರು. ಅಲ್ಲದೇ ನೀನಾಸಂ ಸಂಸ್ಥೆಯ ಬೆಳವಣಿಗೆಯಲ್ಲಿ … Continued