ಶಾಸಕ ನಂಜೇಗೌಡ ಆಯ್ಕೆ ಅಸಿಂಧು ; ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ : ಮರು ಮತ ಎಣಿಕೆಗೆ ಆದೇಶ
ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ … Continued